ಕಡಬ: ಮೆಸ್ಕಾಂ ಉಪವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಪುತ್ತೂರು: ಮೆಸ್ಕಾಂ ಕಡಬ ಉಪವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ನೇತೃತ್ವದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲಾಯಿತು. ಎಲ್ಲಾ ಅಧಿಕಾರಿ ವೃಂದವರು ಮತ್ತು ನೌಕರರು ಪುಷ್ಪಾರ್ಚನೆ ಮಾಡಿದರು.
ಕನ್ನಡ ಭಾಷೆ, ಕನ್ನಡ ಪ್ರೇಮದ ಬಗ್ಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜೀ ಕುಮಾರ್ ಸಂಕ್ಷಿಪ್ತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧಿಕಾರಿ ವೃಂದದವರು, ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here