ಪುತ್ತೂರು ತೀಯಾ ಸಮಾಜ ಸೇವಾ ಸಮಿತಿ ಪದಗ್ರಹಣ

0

ಪುತ್ತೂರು : ಪುತ್ತೂರು ತೀಯಾ ಸಮಾಜದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅ.30ರಂದು ಏಳ್ಮುಡಿಯಲ್ಲಿರುವ ಮಹಾದೇವಿ ಸಂಕೀರ್ಣದಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಿತು.


ಸಮಿತಿ ಮಾಜಿ ಅಧ್ಯಕ್ಷ ಹಾಗೂ ಸಂಘದ ಗೌರವಾಧ್ಯಕ್ಷ ಪಿ.ಕೆ.ನಾರಾಯಣ ಸಾಲ್ಮರರವರು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಸಮಿತಿ ನೂತನ ಅಧ್ಯಕ್ಷ ಗೋಪಾಲಕೃಷ್ಣ ಪಿ.ವಿ., ಪ್ರಧಾನ ಕಾರ್ಯದರ್ಶಿ ಸಂತೋಷ್ ಮುಕ್ರಂಪಾಡಿ, ಕೋಶಾಧಿಕಾರಿ ಬಿ.ಎಂ.ಶ್ರೀಧರ್, ಉಪಾಧ್ಯಕ್ಷ ಶಶಿಕಲಾ ತೆಂಕಿಲ, ಜತೆ ಕಾರ್ಯದರ್ಶಿ ಅಶ್ವಿನಿ ರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಮಲ್ಲಿಕಾ ಗೋಪಾಲ್‌ , ಸುವರ್ಣ ಚಂದ್ರಿಕಾ ಬೆಳ್ಳಾರೆ, ಆಶಾ ಮನು ಪಂಜ, ಮಹಿಳಾ ಘಟಕದ ಅಧ್ಯಕ್ಷೆ ಸಂಧ್ಯಾ ರಾಜೇಶ್ ಹಿಮಾ, ಕಾರ್ಯದರ್ಶಿ ಪ್ರಭಾವತಿ ರಾಜೀವ್ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here