ಜಿಲ್ಲಾ ಮಟ್ಟದ ಓಪನ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕೊಂಬೆಟ್ಟು ವಿದ್ಯಾರ್ಥಿಗಳು ಪ್ರಥಮ

0

ಪುತ್ತೂರು: ದಕ್ಷಿಣ ಕನ್ನಡ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಅ.29ರಂದು ನಡೆದ ಜಿಲ್ಲಾ ಮಟ್ಟದ ಓಪನ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಯಕ್ಷಿತ್ ಹಾಗೂ ರಿತೇಶ್ ರವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ, ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಪಾಸ್ ತರಬೇತಿ ನೀಡಿರುತ್ತಾರೆ. ಉಪಪ್ರಾಂಶುಪಾಲ ವಸಂತ ಮೂಲ್ಯರವರು ಸಹಕರಿಸಿರುತ್ತಾರೆ.

LEAVE A REPLY

Please enter your comment!
Please enter your name here