ಖದೀಜ ಶೈಮ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ಖದೀಜ ಶೈಮ, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವರು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ, ರಾಮಕುಂಜದಲ್ಲಿ ದಿನಾಂಕ 28 ರಂದು ಜರುಗಿದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಪ್ರೌಢಶಾಲಾ ವಿಭಾಗದ ಧಾರ್ಮಿಕ ಪಠಣ-ಅರೇಬಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪರ್ಲಡ್ಕ ನಿವಾಸಿ  ಅಬ್ದುಲ್ ಷರೀಫ್ ಹಾಗೂಸೌಧ ಇವರ ಪುತ್ರಿ.

LEAVE A REPLY

Please enter your comment!
Please enter your name here