ಒಡಿಯೂರು ಶ್ರೀಗಳು ಪುಣೆ, ಅಹಮದ್ ನಗರಕ್ಕೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನ.6ರಿಂದ ನ. 10ರ ತನಕ ಪುಣೆ, ಅಹಮದ್ ನಗರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೆಂದ್ರದ 19 ನೇ ವಾರ್ಷಿಕೋತ್ಸವ-ಗುರುವಂದನಾ ಕಾರ್ಯಕ್ರಮ ಹಾಗೂ ಬಳಗವು ಪುಣೆ ಮಹಾನಗರದ ವಿವಿಧ ಭಾಗಗಳಲ್ಲಿ ಮತ್ತು ಅಹಮದ್ ನಗರದಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಗಳು ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಸಂಸ್ಥಾನದ ಪ್ರಕಟಣೆ ತಿಳಸಿದೆ.

LEAVE A REPLY

Please enter your comment!
Please enter your name here