ಲಘು ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದದ ಸುಪ್ರಜ ರಾವ್ ಜಿಲ್ಲಾ ಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ವತಿಯಿಂದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ “ಪ್ರತಿಭಾ ಕಾರಂಜಿ”ಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಸುಪ್ರಜಾರಾವ್ (ಪ್ರಶಾಂತ್ ರಾವ್ ಮತ್ತು ಸುಮನಾ.ಕೆ ಇವರ ಪುತ್ರಿ ) ರವರು ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here