ವಿವೇಕಾನಂದ ಸಿ. ಬಿ. ಎಸ್. ಇ ಶಾಲೆಯ ವಿದ್ಯಾರ್ಥಿಗಳಿಗೆ INSEF ರೀಜನಲ್ ಸೈನ್ಸ್ ಫೇರ್ ನಲ್ಲಿ ಒಂದು ಚಿನ್ನ ಹಾಗೂ ಒಂದು ಕಂಚು

0

ಪುತ್ತೂರು: ವಿವೇಕಾನಂದ ಸಿ. ಬಿ. ಎಸ್. ಇ ಶಾಲೆ ನೆಹರೂನಗರದ 7ನೇ ತರಗತಿಯ ವಿದ್ಯಾರ್ಥಿನಿ  ಧನ್ಯಶ್ರೀ ಎಚ್.ಪಿ(ಪ್ರಕಾಶ್ ಎಚ್.ಕೆ ಮತ್ತು ಮಾಲಿನಿ ಕೆ.ಎನ್ ದಂಪತಿಯ ಪುತ್ರಿ)INSEF ರೀಜನಲ್ ಫೇರ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಶಾಲೆಯ 8 ನೇ ತರಗತಿ ವಿದ್ಯಾರ್ಥಿಯಾದ ಪಿ. ಶಶಾಂಕ್ ಭಟ್ (ಪಿ. ಗೋವಿಂದರಾಜ್ ಮತ್ತು ಪ್ರತಿಮಾ ಪಿ. ದಂಪತಿಯ ಪುತ್ರ)ಇವರು ಕಂಚಿನ ಪದಕ ಗಳಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಿಂಧೂ ವಿ. ಜಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here