ಮುಂಡೂರು:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಶೆಟ್ಟಿಯವರಿಗೆ ನಾಗರಿಕ ಸನ್ಮಾನದ ಆಮಂತ್ರಣ ಬಿಡುಗಡೆ

0

ಪುತ್ತೂರು; ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನ.12ರಂದು ನಡೆಯಲಿರುವ ನಾಗರಿಕ ಸನ್ಮಾನ್ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.9ರಂದು ದೇವಸ್ಥಾನದ ಆವರಣದಲ್ಲಿ ನಡೆಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳೀಧರ ಭಟ್ ಬಂಗಾರಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
ಅಭಿನಂದನಾ ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಪುತ್ತಿಲ, ಸಾಂದೀಪನಿ ವಿದ್ಯಾಸಂಸ್ಥೆಗಳ ಸಂಚಾಲಕ ಭಾಸ್ಕರ ಆಚಾರ್ ಹಿಂದಾರ್, ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಮುರಳೀಧರ ಭಟ್‌ ಬಂಗಾರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸದಾಶಿವ ಶೆಟ್ಟಿ ಪಟ್ಟಿ, ರಾಮಣ್ಣ ಗೌಡ ತೌಡಿಂಜ, ರಜನಿ ಕಡ್ಯ, ಸಾಂದೀಪನಿ ವಿದ್ಯಾಸಂಸ್ಥೆಯ ಮುಖ್ಯಗುರು ಜಯಮಾಲ ವಿ.ಎನ್., ರತ್ನಾಕರ ರೈ ತಿಂಗಳಾಡಿ, ಶಿವನಾಥ ರೈ ಮೇಗಿನಗುತ್ತು, ಸುಧೀರ್ ಶೆಟ್ಟಿ ನೇಸರಕಂಪ, ಶ್ರೀಕಾಂತ್ ಆಚಾರ್ ಹಿಂದಾರು, ಮುಂಡೂರು ಗ್ರಾ.ಪಂ ಸದಸ್ಯ ಬಾಲಕೃಷ್ಣ ಪೂಜಾರಿ, ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಅನಿಲ್‌ ಕಾರ್ನೂಜಿ, ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಲಚಂದ್ರ ಗೌಡ ಕಡ್ಯ, ಬಾಲಕೃಷ್ಣ ಕಣ್ಣಾರಾಯ, ಸದಾಶಿವ ಗೌಡ, ಉದಯ ಗೌಡ ಪಜಿಮಣ್ಣು, ಶ್ರೀರಂಗ ಶಾಸ್ತ್ರಿ ಮಣಿಲ, ಪ್ರಸಾದ್ ಬೈಪಾಡಿತ್ತಾಯ, ಸೇಸಪ್ಪ ಆಚಾರ್ಯ, ಪುರುಷೋತ್ತಮ ಬಿ.ಕೆ., ಜಗದೀಶ ಕಲ್ಲಮ್, ಧನಂಜಯ ಕಲ್ಲಮ್, ನಿತಿನ್ ರೈ, ವಸಂತ ರೈ ಶಿಬರ, ಜಯಪ್ರಸಾದ್ ಮುಂಡೂರು, ರವಿಚಂದ್ರ ರೈ ಮುಂಡೂರು, ರಂಜಿತ್ ಹಿಂದಾರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here