ನ.12: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ದೆಹಲಿಗೆ

0

 

ಪುತ್ತೂರು: ಯುವಕಾಂಗ್ರೆಸ್ ವತಿಯಿಂದ ನಡೆದ ‘ಯಂಗ್ ಇಂಡಿಯಾ ಕೆ ಬೋಲ್ ‘ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದ ಆರು ಮಂದಿಯ ಪೈಕಿ ಪುತ್ತೂರು ಯುವಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆರವರು ದೆಹಲಿಯಲ್ಲಿ ನಡೆಯುವ ರಾಷ್ಟಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ನ.12ರಂದು ದೆಹಲಿಗೆ ತೆರಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here