ಕೂಡುರಸ್ತೆ ಬಾಳಾಯ ನಿವಾಸಿ ನಿವೃತ್ತ ಶಿಕ್ಷಕ ಕೂಸಪ್ಪ ಗೌಡ ನಿಧನ

0

ಪುತ್ತೂರು: ಸರ್ವೆ ಗ್ರಾಮದ ಕೂಡುರಸ್ತೆ ಬಾಳಾಯ ನಿವಾಸಿ ನಿವೃತ್ತ ಶಿಕ್ಷಕ ಕೂಸಪ್ಪ ಗೌಡ(೮೬.ವ) ಅವರು ನಿಧನರಾಗಿದ್ದಾರೆ. ಮೃತರು ಪತ್ನಿ ಮೀನಾಕ್ಷಿ, ಪುತ್ರರಾದ ಇಂದುಕುಮಾರ್, ಚಂದ್ರಶೇಖರ್, ಮೋಹನ್, ಪುತ್ರಿ ನಿರ್ಮಲಾರವರನ್ನು ಅಗಲಿದ್ದಾರೆ. ಮೃತರ ಮನೆಗೆ ಮುಂಡೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಮುಂಡೂರು ಗ್ರಾ.ಪಂ ಸದಸ್ಯ ಕರುಣಾಕರ ಗೌಡ ಎಲಿಯ ಮತ್ತಿತರ ಹಲವರು ಆಗಮಿಸಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here