ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ

0

ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ನ.13ರಂದು ನಡೆಯಿತು.

ಮೋನಪ್ಪ ಸಫಲ್ಯ ಅಗೇಲು ಸೇವೆಯನ್ನು ಹಾಗೂ ನಿತಿನ್ ಭಟ್ ದೇವರ ಪೂಜೆಯನ್ನು ನೆರವೇರಿಸಿದರು. ಜಗದೀಶ ಗೌಡ ಸಹಕರಿಸಿದರು. ದೈವಸ್ಥಾನದ ಮುಖ್ಯಸ್ಥ ಬಿ. ದೇವಾನಂದ ಭಟ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here