ಜಯರಾಮ ರೈ ಮಿತ್ರಂಪಾಡಿಯವರಿಗೆ ಶಾರ್ಜಾದಲ್ಲಿ ಸನ್ಮಾನ

0

 

ಪುತ್ತೂರು: ಸಮಾಜ ಸೇವೆಗಾಗಿ ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಅನಿವಾಸಿ ಭಾರತೀಯ ಉದ್ಯಮಿ ಅಬುಧಾಬಿಯ ಜಯರಾಮ ರೈ ಮಿತ್ರಂಪಾಡಿ ಅವರನ್ನು ಶಾರ್ಜಾ ಕರ್ನಾಟಕ ಸಂಘದ 20ನೇ ವಾರ್ಷಿಕೋತ್ಸವ ಮತ್ತು `ಮಯೂರ ವಿಶ್ವಮಾನ್ಯ ಕನ್ನಡಿಗ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಖ್ಯಾತ ಚಲನಚಿತ್ರ ನಟ, ವಿಶ್ವದೆಲ್ಲೆಡೆ ಹೆಸರು ಗಳಿಸುತ್ತಿರುವ `ಕಾಂತಾರ’ ಚಿತ್ರದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಸನ್ಮಾನಿಸಿದರು. ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here