ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ|ರವಿ ಶೆಟ್ಟಿ ಮೂಡಂಬೈಲುರವರಿಗೆ ಕತಾರ್ ನಲ್ಲಿ ಸನ್ಮಾನ

0

ಪುತ್ತೂರು: ಸಮಾಜಸೇವೆಗೆ ಈ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಅನಿವಾಸಿ ಭಾರತೀಯ ಉದ್ಯಮಿ ಡಾ|ರವಿ ಶೆಟ್ಟಿ ಮೂಡಂಬೈಲುರವರನ್ನು ಕತಾರ್ ಕರ್ನಾಟಕ ಸಂಘದವರು ಕತ್ತಾರ್‌ನಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ ಹಾಗೂ ಆಡಳಿತ ಸಮಿತಿ, ಹಿರಿಯ ಚಿತ್ರ ನಿರ್ದೇಶಕ ನಾಗಾಭರಣ, ಕನ್ನಡ ಪ್ರಭದ ರವಿ ಹೆಗ್ಡೆ, ಸಿನೆಮಾ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here