ಪುತ್ತೂರು: ಸಮಾಜಸೇವೆಗೆ ಈ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಅನಿವಾಸಿ ಭಾರತೀಯ ಉದ್ಯಮಿ ಡಾ|ರವಿ ಶೆಟ್ಟಿ ಮೂಡಂಬೈಲುರವರನ್ನು ಕತಾರ್ ಕರ್ನಾಟಕ ಸಂಘದವರು ಕತ್ತಾರ್ನಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ ಹಾಗೂ ಆಡಳಿತ ಸಮಿತಿ, ಹಿರಿಯ ಚಿತ್ರ ನಿರ್ದೇಶಕ ನಾಗಾಭರಣ, ಕನ್ನಡ ಪ್ರಭದ ರವಿ ಹೆಗ್ಡೆ, ಸಿನೆಮಾ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
Home ಚಿತ್ರ ವರದಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ|ರವಿ ಶೆಟ್ಟಿ ಮೂಡಂಬೈಲುರವರಿಗೆ ಕತಾರ್ ನಲ್ಲಿ ಸನ್ಮಾನ