ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ನಿರ್ದೇಶಕರುಗಳಾಗಿ ಪುತ್ತೂರಿನಿಂದ 8 ಮಂದಿ ಅವಿರೋಧ ಆಯ್ಕೆ

0

ಪುತ್ತೂರು: ದ.ಕ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಪ್ರತಿಷ್ಠಿತ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಪುತ್ತೂರಿನಿಂದ 8 ಮಂದಿ ನಿರ್ದೇಶಕರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನಿರ್ದೇಶಕರುಗಳಾಗಿ ಆಯ್ಕೆಯಾದವರ ವಿವರ- ಕಾವು ಹೇಮನಾಥ ಶೆಟ್ಟಿ, ದಯಾನಂದ ರೈ ಮನವಳಿಕೆಗುತ್ತು, ಜಯಪ್ರಕಾಶ್ ರೈ ನೂಜಿಬೈಲು, ಕುಂಬ್ರ ದುರ್ಗಾಪ್ರಸಾದ್ ರೈ, ಸಾಜ ರಾಧಾಕೃಷ್ಣ ಆಳ್ವ, ಜೈರಾಜ್ ಭಂಡಾರಿ ನೊಣಾಲು, ಪುರಂದರ ರೈ ಮಿತ್ರಂಪಾಡಿ ಹಾಗೂ ವಾಣಿ ಎಸ್ ಶೆಟ್ಟಿ ನೆಲ್ಯಾಡಿರವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here