ಆಮ್ ಆದ್ಮಿ ಪಕ್ಷದ ಕಚೇರಿಗೆ ಪ್ರಮುಖರ ಭೇಟಿ

0

ಪುತ್ತೂರು: ಆಮ್ ಆದ್ಮಿ ಪುತ್ತೂರು ಕಚೇರಿಗೆ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ ಸೇರಿದಂತೆ ಪ್ರಮುಖರು ಭೇಟಿ ನೀಡಿದರು.


ಪುತ್ತೂರು ಎಪಿಎಂಸಿ ರಸ್ತೆಯಲ್ಲಿರುವ ಕ್ರಿಸ್ತೋಫರ್ ಕಟ್ಟಡದಲ್ಲಿ ಆಮ್ ಆದ್ಮಿ ಪಕ್ಷದ ಕಚೇರಿಗೆ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಪ್ರಮುಖರಾದ ಶಂಕರ್ ಭಟ್, ವೆಂಕಟಕೃಷ್ಣ, ಧನಂಜಯ ವಾಗ್ಲೆ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಮ್ ಆದ್ಮಿ ಪುತ್ತೂರು ಘಟಕದ ಅಧ್ಯಕ್ಷ ಡಾ.ವಿಶುಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ, ಜನಾರ್ದನ ಬಂಗೇರ, ಮಹಮ್ಮದ್ ಆಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here