ಮತದಾರ ಪಟ್ಟಿ ಪರಿಷ್ಕರಣೆ ವಿವಾದ: ಪುತ್ತೂರಿನ ಚುನಾವಣಾ ಕಛೇರಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

0

ಪುತ್ತೂರು: ಬೆಂಗಳೂರಿನಲ್ಲಿ ಮತದಾರ ಪಟ್ಟಿಯಿಂದ ಲಕ್ಷಾಂತರ ಮತದಾರರನ್ನು ತೆಗೆದು ಹಾಕಿದ ಹಿನ್ನೆಲೆಯಲ್ಲಿ ಮತದಾರರ ಬಗ್ಗೆ ಮಾಹಿತಿ ಪಡೆಯಲು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಯವರು ಚುನಾವಣಾ ಕಛೇರಿಗೆ ಭೇಟಿ ನೀಡಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾದ ಮನ್ಮೋಹನ್ ರೈ, ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷರಾದ ಶರೋನ್ ಸಿಕ್ವೇರಾ, ಸೇವಾದಳದ ಬ್ಲಾಕ್ ಅಧ್ಯಕ್ಷರಾದ ವಿಶ್ವಜಿತ್ ಅಮ್ಮಂಜೆ, ಪರಿಶಿಷ್ಟ ಜಾತಿ ಘಟಕದ ಬ್ಲಾಕ್ ಅಧ್ಯಕ್ಷರಾದ ಕೇಶವ ಪಡೀಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here