ಎಸ್.ಜೆ.ಎಂ ಪ್ರತಿಭಾ ಸಂಗಮ: ಸಾರ್ಯ ಖುವ್ವತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಿನಾನ್ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಎಸ್.ಜೆ.ಎಂ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಉಜಿರೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸಾರ್ಯ ಖುವ್ವತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಿನಾನ್ ಅವರು ಖಿರಾಅತ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸಾರ್ಯ ನಿವಾಸಿ ಸಿದ್ದೀಕ್ ಮತ್ತು ಖತೀಜಮ್ಮ ದಂಪತಿ ಪುತ್ರ.

LEAVE A REPLY

Please enter your comment!
Please enter your name here