ಪಡ್ನೂರು: ಯುವಕ, ಯುವತಿ ಮಂಡಲದ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಪ್ರವಾಸ

0

ಪುತ್ತೂರು: ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲ ಮತ್ತು ಸರಸ್ವತಿ ಯುವತಿ ಮಂಡಲದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ನ.20 ರಂದು ಒಂದು ದಿನದ ಪ್ರವಾಸ ಕೈಗೊಂಡಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಉಡುಪಿಯ ಕಡಿಯಾಲಿ ಮಹಿಷಾಮರ್ದಿನಿ ದೇವಸ್ಥಾನ, ಕೊಲ್ಲೂರು ಮುಕಾಂಬಿಕಾ ದೇವಸ್ಥಾನ, ಹಾಗೂ ಮುರುಡೇಶ್ವರ ಶಿವಾಲಯಕ್ಕೆ ಪ್ರವಾಸ ಕೈಗೊಂಡಿದ್ದರು. ಜನಾರ್ದನ ಯುವಕ ಮತ್ತು ಸರಸ್ವತಿ ಯುವತಿ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರುಸೇರಿದಂತೆ ಒಟ್ಟು 60 ಮಂದಿ ಪ್ರವಾಸದಲ್ಲಿ ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here