ಐತ್ತೂರು ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಎಂಟು ಸದಸ್ಯರಿಂದ ಧರಣಿ

0

ಕಡಬ: ಅಧ್ಯಕ್ಷರು ಹಾಗೂ ಪಿಡಿಒ ಅವರು ಸದಸ್ಯರ ನಿರ್ಣಯಕ್ಕೆ ಬೆಲೆ ಕೊಡುತ್ತಿಲ್ಲ, ಅಲ್ಲದೆ ನಿರ್ಣಯ ಪುಸ್ತಕದಲ್ಲಿ ಆಕ್ಷೇಪಣೆ ಬರೆಯಲು ಸದಸ್ಯರಿಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಎಂಟು ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಗ್ರಾ.ಪಂ. ಸಭಾಂಗಣದಲ್ಲಿ ಧರಣಿ ಕುಳಿತ ಘಟನೆ ಐತ್ತೂರು ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ನಡೆದಿದೆ. ಸ್ಥಳಕ್ಕೆ ಮೇಲಾಧಿಕಾರಿಗಳು ಬರಬೇಕು ಎಂದು ಅವರು ಪಟ್ಟು ಹಿಡಿದ್ದಾರೆ.

LEAVE A REPLY

Please enter your comment!
Please enter your name here