ಪುತ್ತೂರು ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ

0

ಪುತ್ತೂರು:  ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ನ.25ರಂದು ನಡೆಯಿತು.

 ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ  ಕರುಣಾಕರ ,ರಾಷ್ಟ್ರೀಯ ವಾಲಿಬಾಲ್ ಆಟಗಾರರಾದ ಮಣಿಕರ ಹಾಗೂ  ಗಣೇಶ್ ರೈ  ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ  ಸರ್ವೋತ್ತಮ್ ಬೋರ್ಕರ್  ವಹಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಮುರಳಿ ಮೋಹನ ಶೆಟ್ಟಿ ಸ್ವಾಗತಿಸಿ.  ಪಂಚಲಿಂಗೇಶ್ವರ ಕ್ರೀಡಾ ಸಂಘದ ಅಧ್ಯಕ್ಷ ಮನ್ವಿತ್  ವಂದಿಸಿ, ಶಾಲಾಕನ್ನಡ ಶಿಕ್ಷಕಿ ದಮಯಂತಿ ಕಾರ್ಯಕ್ರಮ  ನಿರೂಪಿಸಿದರು.

LEAVE A REPLY

Please enter your comment!
Please enter your name here