ತಾಲೂಕು ಆಡಳಿತದಿಂದ ಸಂವಿಧಾನ ದಿನಾಚರಣೆ

0

ಪುತ್ತೂರು; ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ಸಂವಿಧಾನದಿನಾಚರಣೆಯು ನ.26ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಸಂವಿಧಾನದ ಮೌಲ್ಯಗಳು ಹಾಗೂ ಮೂಲ ಆಶಯಗಳ ಬಗ್ಗೆ ವಿವರಿಸಿದರು. ಬಳಿಕ ಪ್ರಮಾಣ ವಚನ ಬೋಧಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗ್ರೇಡ್-2 ತಹಶೀಲ್ದಾರ್ ಸ್ವಾಗತಿಸಿದರು. ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ದಯಾನಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here