ಶಾಂತಿನಗರ: ನಿವೃತ್ತ ಶಿಕ್ಷಕಿ ಸುಲೋಚನಾರವರಿಗೆ ಬೀಳ್ಕೊಡುಗೆ

0

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಶಿಕ್ಷಕಿ ಸುಲೋಚನಾರವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್., ಉಪಾಧ್ಯಕ್ಷೆ ಸಪ್ನ ಜೀವನ್, ಸದಸ್ಯರಾದ ವಿಜಯ್ ಕುಮಾರ್, ವೇದಾವತಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮುನೀರ್, ಉಪಾಧ್ಯಕ್ಷ ಭರತ್ ಕುಮಾರ್, ಮುಖ್ಯ ಶಿಕ್ಷಕಿ ಜೆಸಿಂತಾ ಆನ್ಸಿ ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here