ನೆಟ್ಟಣಿಗೆ ಮುಡ್ನೂರು: ಲಂಚ, ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞೆ

0

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತಿನಲ್ಲಿ ಸುದ್ದಿ ಕೃಷಿ ಮಾಹಿತಿ ಮತ್ತು ಸೇವಾ ಕೇಂದ್ರದಿಂದ ನಡೆದ ಕೃಷಿಕರ ಮತ್ತು ಆಸಕ್ತ ಸಾರ್ವಜನಿಕರ ಮಾಹಿತಿ ಕಾರ್ಯಾಗಾರ, ಸಂವಾದ ಕಾರ್ಯಕ್ರಮದಲ್ಲಿ ಲಂಚ, ಭ್ರಷ್ಟಾಚಾರ ವಿರುದ್ಧದ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ರಮೇಶ್ ರೈ ಸಾಂತ್ಯ ಅವರು ಪ್ರಮಾಣ ವಚನ ಬೋಧಿಸಿದರು. ಸುದ್ದಿ ಕೃಷಿ ಮಾಹಿತಿ ಮತ್ತು ಸೇವಾ ಕೇಂದ್ರದ ರೂವಾರಿ ಡಾ. ಯು.ಪಿ. ಶಿವಾನಂದ, ಗ್ರಾ.ಪಂ. ಪಿಡಿಓ ಸಂದೇಶ್, ಸಂಜೀವಿನಿ ಒಕ್ಕೂಟದವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here