ಪ್ರತಿಭಟನೆ ಕೈಬಿಡಲು ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಶಕುಂತಳಾ ಶೆಟ್ಟಿ ಮನವಿ

0

ಪುತ್ತೂರು:ರಾಜ್ಯದ ಬಿಜೆಪಿ ಸರಕಾರ ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ಸಂಬಳ ನೀಡದೇ ಇರುವುದರಿಂದ ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳು ಕೆಲಸ ಮಾಡದೇ ಪ್ರತಿಭಟನೆ ನಡೆಸುತ್ತಿರುವುದರಿಂದ ಬಡ ಜನರಿಗೆ, ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ ಊಟ, ತಿಂಡಿಗೆ ತೊಂದರೆ ಆಗುತ್ತಿದೆ ಎಂದು ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿಯವರು ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಳ್ಳಲು ಒತ್ತಾಯಿಸಿದರು. ಟೆಂಡರ್ ಪಡೆದ ಸಂಸ್ಥೆ ಒಂದು ತಿಂಗಳ ಸಂಬಳವನ್ನು ತಕ್ಷಣ ನೀಡಿದೆ. ಹಾಗಾಗಿ ಡಿ.2ರಿಂದ ಇಂದಿರಾ ಕ್ಯಾಂಟಿನ್ ಕಾರ್ಯ ಆರಂಭಿಸಲಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here