ಪುತ್ತೂರು: ಆರ್ಯಾಪು ಗ್ರಾಮದ ಕಂಬಳತಡ್ಡ ಅಂಗನವಾಡಿ ಕೇಂದ್ರದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನಡೆಯಿತು. ಅಂಗನವಾಡಿ ಕೇಂದ್ರದ ಸ್ಥಳದಾನಿ ಹಾಗೂ ಬೂಡಿಯಾರು ಹೊಸಮನೆ ಶ್ರೀಚಕ್ರರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಂಗಾಧರ್ ಅಮೀನ್ ಹೊಸಮನೆಯವರು ಗುದ್ದಲಿಪೂಜೆ ನೆರವೇರಿಸಿದರು. ಉದ್ಯಮಿ ಹಾಗೂ ಬಾಲವಿಕಾಸ ಸಮಿತಿಯ ಮಾಜಿ ಅಧ್ಯಕ್ಷ ಜಯಂತ ಶೆಟ್ಟಿ ಕಂಬಳತಡ್ಡ ಶ್ರೀಕೃಷ್ಣ ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಸುವರ್ಣ ಮೇರ್ಲ, ಅಂಗನವಾಡಿ ಕಾರ್ಯಕರ್ತೆ ಶ್ಯಾಮಲ, ಕಟ್ಟಡ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿರುವ ಅಜಿತ್ ರೈ ಹೊಸಮನೆ ಉಪಸ್ಥಿತರಿದ್ದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.