ಅಂಕಜಾಲು: ಅಂಗಡಿ ತೆರವು ಸ್ಥಳಕ್ಕೆ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಆಲಿ ಭೇಟಿ

0

ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಅಂಕಜಾಲು ರಝಾಕ್ ಎಂಬವರ ಗೂಡಂಗಡಿಯನ್ನು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರ ನೇತೃತ್ವದಲ್ಲಿ ತೆರವುಗೊಳಿಸಲಾಗಿತ್ತು. ಘಟನಾ ಸ್ಥಳಕ್ಕೆ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಆಲಿ, ಪುತ್ತೂರು ನಗರಸಭಾ ಸದಸ್ಯರಾದ ರಿಯಾಝ್ ಕೆ, ದ ಕ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ರಂಜಿತ್ ಬಂಗೇರ ಭೇಟಿ ನೀಡಿದರು. ಗೂಡಂಗಡಿ ಮಾಲಕ ರಝಾಕ್ ಅಂಕಜಾಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here