ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಭ್ರಮದ ಪೂರ್ವಭಾವಿ ಸಭೆ ದ.3ರಂದು ನಡೆಯಿತು. ಸಂಘದ ಅಧ್ಯಕ್ಷರಾಗಿರುವ ಕೋಡಿಂಬಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷೆ ರೇವತಿ ವೀರಪ್ಪ ಪೂಜಾರಿ ಡೆಕ್ಕಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಗೌಡ ಬದಿನಾರು, ನಿರ್ದೇಶಕರಾದ ಚೆನ್ನಪ್ಪ ಗೌಡ ನಿಡ್ಯ, ಜಗನ್ನಾಥ ಶೆಟ್ಟಿ ನಡುಮನೆ, ರತ್ನವರ್ಮ ಆಳ್ವ ಮಿತ್ತಳಿಕೆ, ಕೇಶವ ಗೌಡ ಬರಮೇಲು, ಶೇಖರ ಪೂಜಾರಿ ಡೆಕ್ಕಾಜೆ, ದೇವದಾಸ ಗೌಡ ಉಳಿ, ವೀರಪ್ಪ ಪೂಜಾರಿ ಡೆಕ್ಕಾಜೆ, ಲೀಲಾವತಿ, ಹರಿಣಾಕ್ಷಿ, ಸಂಘದ ಮಾಜಿ ಅಧ್ಯಕ್ಷರುಗಳಾದ ಜಿ.ಪಂ.ಮಾಜಿ ಅಧ್ಯಕ್ಷ ಕೆ.ಬಾಲಕೃಷ್ಣ ಬೋರ್ಕರ್, ತಾ.ಪಂ.ಮಾಜಿ ಅಧ್ಯಕ್ಷ ಕೆ.ಜಯಾನಂದ, ತಾ.ಪಂ.ಮಾಜಿ ಸದಸ್ಯೆ ಲೀಲಾವತಿ ಲಕ್ಷ್ಮಣ ಗೌಡ, ಪ್ರಮುಖರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ವಾರಿಸೇನ ಜೈನ್ ಕೋಡಿಯಾಡಿ, ನಾರಾಯಣ ಶೆಟ್ಟಿ, ಸಂಘದ ಮಾಜಿ ಕಾರ್ಯದರ್ಶಿ ಸುಭಾಸ್ ನಾಯಕ್ ನೆಕ್ಕರಾಜೆ, ಕಾರ್ಯದರ್ಶಿ ರಮೇಶ್, ಸಹಾಯಕ ನಾರಾಯಣ ಪೂಜಾರಿ ಮತ್ತಿತರರು ಸಲಹೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here