ದ. 20-26 ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದ ಪ್ರತಿಷ್ಠಾ ಮಹೋತ್ಸವ – ಆಮಂತ್ರಣ ಪತ್ರ ಬಿಡುಗಡೆ

0


ಪುತ್ತೂರು: ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದ 31 ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದ. 20 ರಿಂದ 26 ರವರೆಗೆ ನಡೆಯಲಿದ್ದು, ಅದರ ಆಮಂತ್ರಣ ಪತ್ರವನ್ನು ನ. 30 ರಂದು ಬುಧವಾರದ ಭಜನಾ ಸಮಯದಲ್ಲಿ ಬಿಡುಗಡೆಗೊಳಿಸಲಾಯಿತು.


ಭಜನಾ ಮಂದಿರದ ಅಧ್ಯಕ್ಷ ಜೈಶಂಕರ ರೈ ಬೆದ್ರುಮಾರ್, ಪದಾಧಿಕಾರಿಗಳು, ಶ್ರೀರಾಮ ಭಜನಾ ಮಂಡಳಿಯ ಪದಾಧಿಕಾರಿಗಳು, ಊರ ಭಕ್ತಾಭಿಮಾನಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here