ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದಿವಿಜ್ಞಾ.ಯು.ಎಸ್ ರಾಜ್ಯ ಮಟ್ಟಕ್ಕೆ

0

ಪುತ್ತೂರು : ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್  ಮಂಗಳೂರು ಮತ್ತು ಸರಕಾರಿ ಪ್ರೌಢಶಾಲೆ ಅತ್ತಾವರ ಇದರ ಆಶ್ರಯದಲ್ಲಿ ನವೆಂಬರ್ 15, 16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿನ 7 ನೇ ತರಗತಿ ವಿದ್ಯಾರ್ಥಿನಿ ದಿವಿಜ್ಞಾ.ಯು.ಎಸ್ (ಕಲ್ಲರ್ಪೆಯ ಶಿವಪ್ರಸಾದ್ ಮತ್ತು ಪವಿತ್ರ ದಂಪತಿಯ ಪುತ್ರಿ)14ರ ವಯೋಮಾನದ ಪ್ರಾಥಮಿಕ ವಿಭಾಗದ ಬಾಲಕಿಯರ 100ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆಆಯ್ಕೆಯಾಗಿದ್ದಾರೆ ಎಂದು ಶಾಲಾಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here