ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ಬಗ್ಗೆ ಅಪಪ್ರಚಾರ : ಮಾನನಷ್ಟ ಮೊಕದ್ದಮೆ ದಾಖಲು-ಎಚ್ಚರಿಕೆ

0


ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆ ಪಿಂಟೋ ಪ್ಲಾಝಾದಲ್ಲಿರುವ ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ಅವರ ಬಗ್ಗೆ ಕಳೆದ ಕೆಲವು ದಿನಗಳಿಂದ ದೂರವಾಣಿ ಕರೆ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.ಈ ಕುರಿತು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ.ಮುಂದೆ ಈ ರೀತಿಯಲ್ಲಿ ವೃತ್ತಿ, ಮಾನ ಮತ್ತು ಪ್ರಾಣಕ್ಕೆ ಧಕ್ಕೆ ತರುವ ವ್ಯಕ್ತಿ ಯಾರೇ ಆಗಿದ್ದರೂ ಅವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರಗಿಸುವುದರ ಜೊತೆಗೆ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದು ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here