ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಫದ ಪುತ್ತೂರು ತಾಲೂಕು ಘಟಕದ ಚುನಾವಣೆ-ಬಿರುಸಿನ ಮತದಾನ

0

ಪುತ್ತೂರು; ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಕಾರ್ಯಕಾರಿ ಸಮಿತಿಗೆ ಚುನಾವಣೆಯು ಡಿ.5ರಂದು ನಡೆಯುತ್ತಿದ್ದು ಮತದಾನ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿವೆ.

ಚುನಾವಣಾ ಅಧಿಕಾರಿಯಾಗಿ ರಾಜ್ಯ ಕಾರ್ಯಕಾರಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ತಲಾ ಒಂದು ಸ್ಥಾನ ಹಾಗೂ ಕಾರ್ಯಕಾರಿ ಸಮಿತಿಯ 8 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here