ಪಡ್ನೂರು ಶ್ರೀ ರಾಮ ಫ್ರೆಂಡ್ಸ್ ನ ಹತ್ತರ ಸಂಭ್ರಮಾಚರಣೆ

0

ಪುತ್ತೂರು: ಹತ್ತರ ಸಂಭ್ರಮಾಚರಣೆ ಸಲುವಾಗಿ ಪಡ್ನೂರು ಶ್ರೀ ರಾಮ್ ಫ್ರೆಂಡ್ಸ್ ವತಿಯಿಂದ ಪಡ್ನೂರು ಹಿ.ಪ್ರಾ.ಶಾಲೆಯಲ್ಲಿ ನಡೆದ ‘ನಮ್ಮೂರ ಹಬ್ಬ’ ಕಾರ್ಯಕ್ರಮ ದ ಸಮಾರೋಪ ಸಮಾರಂಭದ ವೇಳೆ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ , ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮುಂಬಯಿ ಗಿರಿಜಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ವಸಂತ್ ಸಪಲ್ಯ ಕುಂಜಾರು, ಶ್ರೀ ರಾಮ್ ಫ್ರೆಂಡ್ಸ್ ಸ್ಥಾಪಕ ಅಧ್ಯಕ್ಷ ನವೀನ್ ಪಡ್ನೂರು ಅವರ ಉಪಸ್ಥಿತಿಯಲ್ಲಿ ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗೆ ಕುಂಕುಮ, ಬಳೆ ಹಾಗೂ ಹೂ ನೀಡಿ ಗೌರವಿಸಲಾಯಿತು.

 

LEAVE A REPLY

Please enter your comment!
Please enter your name here