ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ವಲಯಾಧ್ಯಕ್ಷರಾಗಿ ಸತೀಶ್ ನಾಯ್ಕ್ ಪರ್ಲಡ್ಕ

0

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಪುತ್ತೂರು ವಲಯದ ನೂತನ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ಪರ್ಲಡ್ಕರವರು ಆಯ್ಕೆಯಾಗಿದ್ದಾರೆ. ಸತೀಶ್ ನಾಯ್ಕ್‌ರವರು ಈ ಹಿಂದೆ ಪುತ್ತೂರು ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here