ವಕೀಲ ಕುಲದೀಪ್ ಶೆಟ್ಟಿ ಮೇಲೆ ದೌರ್ಜನ್ಯ ಆರೋಪ ಹಿನ್ನೆಲೆ ಪುತ್ತೂರಿನಿಂದ ಪುಂಜಾಲಕಟ್ಟೆ ವರ್ಗಾವಣೆಗೊಂಡಿದ್ದ ಎಸ್.ಐ ಸುತೇಶ್ ಎಸ್.ಪಿ ಕಚೇರಿಗೆ ವರ್ಗಾವಣೆ

0


ಪುತ್ತೂರು: ಮಂಗಳೂರಿನ ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನಿಂದ ಪುಂಜಾಲಕಟ್ಟೆಗೆ ವರ್ಗಾವಣೆಗೊಂಡಿದ್ದ ಎಸ್.ಐ ಸುತೇಶ್ ಅವರನ್ನು ಎಸ್.ಪಿ.ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here