ಶಾಂತಿನಗರ: ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟನೆ

0

ಪುತ್ತೂರು: ದ.20ರಿಂದ 25ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿರುವ 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ. 8ರಂದು ಕಾರ್ಯಾಲಯ ಉದ್ಘಾಟನೆಗೊಂಡಿತು. ಶಂಭು ಭಟ್ ಮಚ್ಚಿಮಲೆ ಅವರು ಕಾರ್ಯಾಲಯ ಉದ್ಘಾಟಿಸಿದರು. ದೇವಳದ ಆಡಳಿತ ಮೊಕ್ತೇಸರ ಯು.ಜಿ.ರಾಧ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here