![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ರೈ; ಅಧ್ಯಕ್ಷರಾಗಿ ಮಹಮ್ಮದ್ ಆಲಿ; ಕಾರ್ಯದರ್ಶಿ: ಶೀನಪ್ಪ ಗೌಡ
ಪುತ್ತೂರು: ತಿಂಗಳಾಡಿ ನವೋದಯ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಅಧ್ಯಕ್ಷರಾಗಿ ಮಹಮ್ಮದ್ ಆಲಿ ಕಾರ್ಯದರ್ಶಿಯಾಗಿ ಶೀನಪ್ಪ ಗೌಡ ಎರಕ್ಕಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಠಲ್ ರೈ ಮಿತ್ತೋಡಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಶೀದ್ ಎಚ್.ಎಮ್ ಹಾಗೂ ಕೋಶಾಧಿಕಾರಿಯಾಗಿ ಶಾಂತಪ್ಪ ಪೂಜಾರಿ ಓಳ್ತಾಜೆ ಆಯ್ಕೆಯಾಗಿದ್ದಾರೆ.