ಮಾಸ್ಟರ್ ಅಥ್ಲೆಟಿಕ್ಸ್; ಐತ್ತೂರಿನ ಭಾಸ್ಕರ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

0

ಕಡಬ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕಟದಲ್ಲಿ ಕಡಬ ತಾಲೂಕಿನ ಐತ್ತೂರು ಗ್ರಾಮದ ಮಾಳ ನಿವಾಸಿ ಶೀನಪ್ಪ ಗೌಡರ ಪುತ್ರ ಭಾಸ್ಕರ ಗೌಡರವರು 5000 ಮೀ, 1500ಮೀ ಓಟದಲ್ಲಿ ಪ್ರಥಮ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಕೋಲಾರದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here