ಕೊಂಬೆಟ್ಟು ಶಾಲೆಯ ವಿದ್ಯಾರ್ಥಿನಿ ಅನಾರೋಗ್ಯದಿಂದ ನಿಧನ

ಪುತ್ತೂರು: ಕೊಂಬೆಟ್ಟು ಸರಕಾರಿ‌ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಅನಾರೊಗ್ಯದಿಂದಾಗಿ ಡಿ.15 ರ ತಡ ರಾತ್ರಿ ನಿಧನರಾಗಿದ್ದಾರೆ. ಕಾವು ನಿವಾಸಿ ಧರ್ಮಲಿಂಗಮ್ ತಾಯಿ ತಮಿಳ್ ಸೆಲ್ವಿ ಎಂಬವರ ಪುತ್ರಿ ಅನುಶ್ರೀ ನಿಧನರಾದವರು. ಅನುಶ್ರೀ ಅವರಿಗೆ ಕಳೆದ ಮೂರು ದಿನಗಳಿಂದ ಜ್ವರ ಕಾಣಿಸಿದ್ದು, ಪುತ್ತೂರು ಆಸ್ಪತ್ರೆಯಿಂದ ಔಷಧಿ ಪಡೆದಿದ್ದರು. ಡಿ.15 ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆ ತರುವಾಗ ಆಕೆ ಮೃತಪಟ್ಟಿದ್ದಾರೆ. ಕೊಂಬೆಟ್ಟು ಶಾಲೆಯಲ್ಲಿ ಸಂತಾಪ … Continue reading ಕೊಂಬೆಟ್ಟು ಶಾಲೆಯ ವಿದ್ಯಾರ್ಥಿನಿ ಅನಾರೋಗ್ಯದಿಂದ ನಿಧನ