ಸವಣೂರು ಸಿ, ಎ. ಬ್ಯಾಂಕಿನ ವಾರ್ಷಿಕ ಕ್ಯಾಲೆಂಡೆರ್ ಬಿಡುಗಡೆ

0


ಪುತ್ತೂರು: ಸವಣೂರು ಸಿ.ಎ, ಬ್ಯಾಂಕಿನ ೨೦೨೩ ನೇ ಸಾಲಿನ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಕುಮಾರಮಂಗಲ, ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕರುಗಳಾದ ಉದಯ ರೈ ಮಾದೋಡಿ, ಕರುಣಾಕರ ಪೂಜಾರಿ ಪಟ್ಟೆ, ತಿಮ್ಮಪ್ಪ ಗೌಡ ಮುಂಡಾಲ, ಮಹಾಬಲ ಶೆಟ್ಟಿ ಕೊಮ್ಮಂಡ, ಪ್ರಕಾಶ್ ರೈ ಸಾರಕರೆ, ಸೋಮನಾಥ ಕನ್ಯಾಮಂಗಲ, ನಿರ್ಮಲ ಕೇಶವ ಅಮೈ, ವೇದಾವತಿ ಕೆಡೆಂಜಿ, ತನಿಯಪ್ಪ ನಾಯ್ಕ ಕಾರ್ಲಾಡಿ, ಚೇತನ್ ಕುಮಾರ್ ಕೋಡಿಬೈಲು, ಮುಖ್ಯಕಾರ್‍ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ ಹಾಗೂ ಸಂಸ್ಥೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here