ಯುವ ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಮಟ್ಟದ ಕ್ರೀಡಾಕೂಟ: ಪುತ್ತೂರು ವಲಯದ ಕ್ರೀಡಾಪಟುಗಳ ಆಯ್ಕೆ

0

ಪುತ್ತೂರು: ಡಿ.25ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿರುವ ಯುವ ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಸಂಬಂಧಿಸಿ ಪುತ್ತೂರು ವಲಯದ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಡಿ.18ರಂದು ತೆಂಕಿಲ ವಿವೆಕಾನಂದ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು.


ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ವಲಯದ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ, ಒಕ್ಕಲಿಗ ಸ್ವಸಹಾಯ ಸಂಘದ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ಅಮರನಾಥ ಗೌಡ, ಕ್ರೀಡಾ ಕಾರ್ಯದರ್ಶಿಗಳಾದ ಮಾದವ ಗೌಡ ಪೆರಿಯತೋಡಿ, ಆನಂದ ಗೌಡ ತೆಂಕಿಲ, ಪ್ರಕಾಶ್ ಕೆಮ್ಮಾಯಿ, ಸುರೇಶ್, ಗೋವರ್ಧನ ಸಹಿತ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು. ಆಯ್ಕೆ ಪ್ರಕ್ರಿಯೆ ನಡೆಸಿದರು.

LEAVE A REPLY

Please enter your comment!
Please enter your name here