ಕೆಪಿಸಿಸಿ ಚುನಾವಣಾ ಸಮಿತಿಗೆ ರಮನಾಥ ರೈ ನೇಮಕ

0

ಪುತ್ತೂರು: ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಟಿಕೆಟ್ ಹಂಚಿಕೆ, ಚುನಾವಣಾ ಚಟುವಟಿಕೆಗಳ ನಿರ್ವಹಣೆಗೆ ಚುನಾವಣಾ ಸಮಿತಿ ರಚಿಸಲಾಗಿದೆ. ಈ ಚುನಾಚಣಾ ಸಮಿತಿಗೆ ಮಾಜಿ ಸಚಿವ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೆಳ್ಳಿಪ್ಪಾಡಿ ರಮಾನಾಥ ರೈರವನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆದೇಶದಂತೆ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ರವರು ಹೆಚ್ಚುವರಿಯಾಗಿ ರಮನಾಥ ರೈರವರನ್ನು ನೇಮಿಸಿದ್ದಾರೆ.

LEAVE A REPLY

Please enter your comment!
Please enter your name here