ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಚ್ಚತೆ

0

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವಿಟ್ಲ ಇದರ ಇಡ್ಕಿದು, ಅಳಕೆಮಜಲು ಒಕ್ಕೂಟದ ಸದಸ್ಯರಿಂದ ಹಾಗೂ ಗ್ರಾಮಸ್ಥರಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊತ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಇಡ್ಕಿದು ಒಕ್ಕೂಟದ ಅಧ್ಯಕ್ಷ ರಾದ ದೇಜಪ್ಪ ಪೂಜಾರಿ ಸೂರ್ಯ. ಅಳಕೆಮಜಲು ಒಕ್ಕೂಟದ ಚಂದ್ರ ಹಾಸ ನಾಯ್ಕ್, ಪ್ರೇರಕಿ ಸುಗಂಧಿನಿ ಪೆಲತಿಂಜ,ಜಯಂತಿ  ಸಹಿತ‌ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here