ಡಿ.23: ಒಡಿಯೂರು ರಥೋತ್ಸವದ ಹಿನ್ನೆಲೆ ಸಂಸ್ಥಾನದಲ್ಲಿ ಸಮಾಲೋಚನಾ ಸಭೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜ.30  ಹಾಗೂ ಜ.31 ರಂದು ನಡೆಯಲಿರುವ
ತುಳುನಾಡ ಜಾತ್ರೆ, ಶ್ರೀ ಒಡಿಯೂರು ರಥೋತ್ಸವದ ಪ್ರಯುಕ್ತ ಡಿ.23 ರಂದು ಅಪರಾಹ್ನ 2 ಗಂಟೆಯಿಂದ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವೀ ಶ್ರೀ ಮಾತಾನಂದಮಯೀರವರ ದಿವ್ಯ ಉಪಸ್ಥಿತಿಯಲ್ಲಿ
ಸಮಾಲೋಚನಾ ಸಭೆ ಕರೆಯಲಾಗಿದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಸ್ಥಾನದ ಕಾರ್ಯನಿರ್ವಾಹಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here