ಪಾಣಾಜೆ ರಣಮಂಗಲ ದೇವಸ್ಥಾನದಲ್ಲಿ ಪುದ್ವಾರ್ ಮೆಚ್ಚಿ ನೆಮೋತ್ಸವ

0

ನಿಡ್ಪಳ್ಳಿ; ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಲಿ ಭೂತಕ್ಕೆ ಪುದ್ವಾರ್ ಮೆಚ್ಚಿ ನೆಮೋತ್ಸವ ಡಿ.22 ರಂದು ನಡೆಯಿತು.


ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀ ಕೃಷ್ಣ ಬೊಳಿಲ್ಲಾಯ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಊರ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here