ಕೆಮ್ಮಾಯಿಯಲ್ಲಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ

0

ಪುತ್ತೂರು: ರಸ್ತೆ ದಾಟುತ್ತಿದ್ದ ಕೆಮ್ಮಾಯಿ ಕೃಷ್ಣನಗರದ ಶಾಲಾ ಬಾಲಕನೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಡಿ.27 ರಂದು ಸಂಜೆ ನಡೆದಿದೆ.

ಅಪಘಾತದಿಂದಾಗಿ ಶಾಲಾ ಬಾಲಕನಿಗೆ ಗಾಯವಾಗಿದ್ದು, ಗಾಯಾಳು ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here