ಕಾಣಿಯೂರು ಏಲಡ್ಕದಲ್ಲಿ ದೊಂಪದ ಬಲಿ ನೇಮೋತ್ಸವ

0

ಕಾಣಿಯೂರು: ಕಾಣಿಯೂರು ಗ್ರಾಮದ ಏಲಡ್ಕ ಶ್ರೀ ಶಿರಾಡಿ ರಾಜನ್ ದೈವಸ್ಥಾನ ಮತ್ತು ಶ್ರೀ ಚಾಮುಂಡಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ದೊಂಪದ ಬಲಿ ನೇಮೋತ್ಸವವು ದ 30ರಂದು ನಡೆಯಿತು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರಾದ ರೋಹಿತ್ ಅನಿಲ, ವಸಂತ ಗೌಡ ಕಂಪ, ಶೀನಪ್ಪ ಗೌಡ ಪೆರ್ಲೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ಲಕ್ಷ್ಮಣ ಗೌಡ ಮುಗರಂಜ, ಕಾರ್ಯಕಾರಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ಎಳುವೆ, ಕಾರ್ಯದರ್ಶಿ ಎಂ.ಪಿ. ಪರಮೇಶ್ವರ ಗೌಡ ಮುಗರಂಜ, ಕೋಶಾಧಿಕಾರಿ ರವೀಂದ್ರ ಅನಿಲ ಹಾಗೂ ಗ್ರಾಮಸ್ಥರು, ಕೂಡುಕಟ್ಟಿನವರು ಉಪಸ್ಥಿತರಿದ್ದರು. ಜ 9 ರಂದು ಕ್ಷೇತ್ರದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ೪೮ ತೆಂಗಿನಕಾಯಿ ಗಣಪತಿ ಹೋಮ ನಡೆಯಲಿದೆ.

LEAVE A REPLY

Please enter your comment!
Please enter your name here