ಮಹಾಲಿಂಗೇಶ್ವರ ದೇವಸ್ಥಾನದ ಧನು ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವ ವಿನಯ ಕುಮಾರ್ ಸೊರಕೆ

0


ಪುತ್ತೂರು: ಇತಿಹಾಸ ಪ್ರಸಿದ್ಧ ಮಹತ್ತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದಂಪತಿ ಸಮೇತವಾಗಿ ಜ.2 ರಂದು ಬೆಳಗ್ಗೆ ಭೇಟಿ ನೀಡಿ ಧನು‌ಪೂಜೆಯಲ್ಲಿ ಪಾಲ್ಗೊಂಡರು.


ಏಕಾದಶರುದ್ರ ಸೇವೆಗೆ ಸಂಕಲ್ಪ:
ಬೆಳಗ್ಗೆ ದೇವಳಕ್ಕೆ ದಂಪತಿ ಸಮೇತವಾಗಿ ಆಗಮಿಸಿ ಧನು ಪೂಜೆಯಲ್ಲಿ ಪಾಲ್ಗೊಂಡ ಅವರು ಏಕಾದಶ ರುದ್ರ ಸೇವೆಯ ಸಂಕಲ್ಪ ಮಾಡಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರಾಮಚಂದ್ರ ಕಾಮತ್, ವೀಣಾ ಬಿ.ಕೆ, ಉದ್ಯಮಿ ಶಿವರಾಮ ಆಳ್ವ, ರುದ್ರ ಪಾರಾಯಣಕ್ಕೆ ಆಗಮಿಸಿದ ದೇವಳದ ವಾಸ್ತು ಇಂಜಿನಿಯರ್ ಪಿ.ಜಿ‌ ಜಗನ್ನಿವಾಸ ರಾವ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here