ಎಡಿಷನಲ್ ಎಸ್ಪಿಯಾಗಿ ಶಿವಕುಮಾರ್ ಆರ್

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಶಿವಕುಮಾರ್ ಆರ್ ಅವರನ್ನು ನೇಮಕಗೊಳಿಸಿ ಸರಕಾರ ವರ್ಗಾವಣೆಗೊಳಿಸಿದೆ. ಶಿವಕುಮಾರ್ ಆರ್ ಅವರು ಪ್ರಸ್ತುತ ರಾಯಚೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರತರಾಗಿದ್ದಾರೆ. ದ.ಕ.ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರು ಸ್ಥಳ ನಿರೀಕ್ಷಣೆಯಲ್ಲಿದ್ದಾರೆ.

LEAVE A REPLY

Please enter your comment!
Please enter your name here