ಕೋಲ್ಪೆ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗಾಗಿ ಆಡಳಿತ ಮೊಕ್ತೇಸರರಿಂದ ಧನ ಸಹಾಯ ಹಸ್ತಾಂತರ

0

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗಾಗಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್.ಮುಕ್ಕುಡ ರವರು ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಯನ್ನು ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು,ಕಾರ್ಯಾಧ್ಯಕ್ಷರಾದ ದಿವಾಕರ ದಾಸ್ ನೇರ್ಲಾಜೆ, ಪ್ರಧಾನ ಕಾರ್ಯದರ್ಶಿ ಪ್ರಪುಲ್ಲಚಂದ್ರ ಪಿ.ಜಿ.ಕೋಲ್ಪೆ, ಕೋಶಾಧಿಕಾರಿ ವೆಂಕಟ್ರಮಣ ಭಟ್ ಸೂರ್ಯರವರಿಗೆ ಹಸ್ತಾಂತರ ಮಾಡಿದರು.

LEAVE A REPLY

Please enter your comment!
Please enter your name here